AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ. ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP […]

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್
ಆಯೇಷಾ ಬಾನು
|

Updated on:Oct 04, 2020 | 9:45 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ.

ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ, ಪುರಸ್ಕರಿಸಬೇಕು ಎಂಬ ಮನವಿ ವ್ಯಾಪಕವಾಗಿ ಕೇಳಿಬಂದಿದೆ.

Published On - 9:36 am, Sun, 4 October 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ