AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ. ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP […]

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್
ಆಯೇಷಾ ಬಾನು
|

Updated on:Oct 04, 2020 | 9:45 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ.

ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ, ಪುರಸ್ಕರಿಸಬೇಕು ಎಂಬ ಮನವಿ ವ್ಯಾಪಕವಾಗಿ ಕೇಳಿಬಂದಿದೆ.

Published On - 9:36 am, Sun, 4 October 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ