AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ. ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP […]

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 04, 2020 | 9:45 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ.

ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ, ಪುರಸ್ಕರಿಸಬೇಕು ಎಂಬ ಮನವಿ ವ್ಯಾಪಕವಾಗಿ ಕೇಳಿಬಂದಿದೆ.

Published On - 9:36 am, Sun, 4 October 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ