AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ. ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP […]

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 04, 2020 | 9:45 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ.

ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ, ಪುರಸ್ಕರಿಸಬೇಕು ಎಂಬ ಮನವಿ ವ್ಯಾಪಕವಾಗಿ ಕೇಳಿಬಂದಿದೆ.

Published On - 9:36 am, Sun, 4 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ