AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ. ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP […]

SP ಬಾಲಸುಬ್ರಹ್ಮಣ್ಯಂ 9ನೇ ದಿನದ ಕಾರ್ಯ ನೆರವೇರಿಸಿದ ಪುತ್ರ ಚರಣ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 04, 2020 | 9:45 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ಸೆಪ್ಟೆಂಬರ್ 25 ಶುಕ್ರವಾರ ಮಧ್ಯಾಹ್ನ ಇಹ ಲೋಕ ತ್ಯಜಿಸಿದ್ದರು. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಸಂಗೀತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇಂದಿಗೆ SPB ನಮ್ಮನ್ನು ಅಗಲಿ 10 ದಿನಗಳು ಕಳೆದಿವೆ.

ನಿನ್ನೆ SPB ಪುತ್ರ SP ಚರಣ್ ತಂದೆ ಸಮಾಧಿ ಬಳಿ ತೆರಳಿ ಸಮಾಧಿ ಪೂಜೆ ನೆರವೇರಿಸಿದ್ದಾರೆ. 9ನೇ ದಿನದ ಕಾರ್ಯವನ್ನು ಮಾಡಿದ್ದಾರೆ. ಜೊತೆಗೆ ಇಂದು ಧರ್ಮೋದಕ ಕಾರ್ಯ ನೆರವೇರಲಿದೆ. ಈ ಮಧ್ಯೆ, ಗಾನ ಗಂಧರ್ವ SP ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ, ಪುರಸ್ಕರಿಸಬೇಕು ಎಂಬ ಮನವಿ ವ್ಯಾಪಕವಾಗಿ ಕೇಳಿಬಂದಿದೆ.

Published On - 9:36 am, Sun, 4 October 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ