AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು […]

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು
Guru
Guru| Edited By: ಸಾಧು ಶ್ರೀನಾಥ್​|

Updated on:Jul 30, 2020 | 4:08 PM

Share

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು ಒಪ್ಪಿದ್ದು, ಸಿಬಿಐ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ, ತೆಹಲ್ಕಾ ಸ್ಟಿಂಗ್‌ನಲ್ಲಿ ಜಯಾ ಭ್ರಷ್ಟಾಚಾರವೆಸಗಿದ್ದು ಸಾಬೀತಾಗಿದೆ ಎಂದು ಜಯಾ ಜೇಟ್ಲಿ ಮತ್ತು ಅವರ ಇತರ ಇಬ್ಬರು ಸಂಗಡಿಗರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Published On - 4:07 pm, Thu, 30 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ