AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು […]

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು
Guru
| Edited By: |

Updated on:Jul 30, 2020 | 4:08 PM

Share

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು ಒಪ್ಪಿದ್ದು, ಸಿಬಿಐ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ, ತೆಹಲ್ಕಾ ಸ್ಟಿಂಗ್‌ನಲ್ಲಿ ಜಯಾ ಭ್ರಷ್ಟಾಚಾರವೆಸಗಿದ್ದು ಸಾಬೀತಾಗಿದೆ ಎಂದು ಜಯಾ ಜೇಟ್ಲಿ ಮತ್ತು ಅವರ ಇತರ ಇಬ್ಬರು ಸಂಗಡಿಗರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Published On - 4:07 pm, Thu, 30 July 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?