AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು […]

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು
Guru
Guru| Edited By: ಸಾಧು ಶ್ರೀನಾಥ್​|

Updated on:Jul 30, 2020 | 4:08 PM

Share

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು ಒಪ್ಪಿದ್ದು, ಸಿಬಿಐ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ, ತೆಹಲ್ಕಾ ಸ್ಟಿಂಗ್‌ನಲ್ಲಿ ಜಯಾ ಭ್ರಷ್ಟಾಚಾರವೆಸಗಿದ್ದು ಸಾಬೀತಾಗಿದೆ ಎಂದು ಜಯಾ ಜೇಟ್ಲಿ ಮತ್ತು ಅವರ ಇತರ ಇಬ್ಬರು ಸಂಗಡಿಗರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Published On - 4:07 pm, Thu, 30 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು