AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು […]

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು
Guru
| Edited By: |

Updated on:Jul 30, 2020 | 4:08 PM

Share

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು ಒಪ್ಪಿದ್ದು, ಸಿಬಿಐ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ, ತೆಹಲ್ಕಾ ಸ್ಟಿಂಗ್‌ನಲ್ಲಿ ಜಯಾ ಭ್ರಷ್ಟಾಚಾರವೆಸಗಿದ್ದು ಸಾಬೀತಾಗಿದೆ ಎಂದು ಜಯಾ ಜೇಟ್ಲಿ ಮತ್ತು ಅವರ ಇತರ ಇಬ್ಬರು ಸಂಗಡಿಗರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Published On - 4:07 pm, Thu, 30 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ