AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು […]

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು
Guru
Guru| Edited By: ಸಾಧು ಶ್ರೀನಾಥ್​|

Updated on:Jul 30, 2020 | 4:08 PM

Share

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು ಒಪ್ಪಿದ್ದು, ಸಿಬಿಐ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ, ತೆಹಲ್ಕಾ ಸ್ಟಿಂಗ್‌ನಲ್ಲಿ ಜಯಾ ಭ್ರಷ್ಟಾಚಾರವೆಸಗಿದ್ದು ಸಾಬೀತಾಗಿದೆ ಎಂದು ಜಯಾ ಜೇಟ್ಲಿ ಮತ್ತು ಅವರ ಇತರ ಇಬ್ಬರು ಸಂಗಡಿಗರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Published On - 4:07 pm, Thu, 30 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್