Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು […]

ತೆಹಲ್ಕಾ ಹಗರಣ: ಫರ್ನಾಂಡಿಸ್‌ ಗೆಳತಿ ಜಯಾ ಜೇಟ್ಲಿಗೆ ಜೈಲು ಶಿಕ್ಷೆ ಕಾಯಂ ಆಯ್ತು
Follow us
Guru
| Updated By: ಸಾಧು ಶ್ರೀನಾಥ್​

Updated on:Jul 30, 2020 | 4:08 PM

ನವದೆಹಲಿ: ಸಮಾತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಅವರ ಇಬ್ಬರು ಸಂಗಡಿಗರಿಗೆ ರಕ್ಷಣಾ ಖಾತೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಪ್ರಧಾನಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್‌ ಫರ್ನಾಂಡಿಸ್‌ ಅವರಿಗೆ ಆಪ್ತರಾಗಿದ್ದ ಜಯಾ ಜೇಟ್ಲಿ, ಡಿಸೆಂಬರ್‌ 2000ರಲ್ಲಿ ತೆಹಲ್ಕಾ ವೆಬ್‌ ನ್ಯೂಸ್‌ ನಡೆಸಿದ ಸ್ಟಿಂಗ್‌ ಆಪರೇಶನ್‌ನಲ್ಲಿ ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೀಲ್‌ ಕುದುರಿಸಲು 2 ಲಕ್ಷ ರೂ ಲಂಚ ಪಡೆಯಲು ಒಪ್ಪಿದ್ದು, ಸಿಬಿಐ ತನಿಖೆಯಲ್ಲಿ ಸಾಬೀತಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ದೆಹಲಿಯ ವಿಶೇಷ ನ್ಯಾಯಾಲಯ, ತೆಹಲ್ಕಾ ಸ್ಟಿಂಗ್‌ನಲ್ಲಿ ಜಯಾ ಭ್ರಷ್ಟಾಚಾರವೆಸಗಿದ್ದು ಸಾಬೀತಾಗಿದೆ ಎಂದು ಜಯಾ ಜೇಟ್ಲಿ ಮತ್ತು ಅವರ ಇತರ ಇಬ್ಬರು ಸಂಗಡಿಗರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Published On - 4:07 pm, Thu, 30 July 20

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ