AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ. ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 09, 2020 | 8:52 AM

Share

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ.

ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

Published On - 7:30 am, Sat, 9 May 20

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!