AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ. ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು
Follow us
ಸಾಧು ಶ್ರೀನಾಥ್​
|

Updated on:May 09, 2020 | 8:52 AM

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ.

ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

Published On - 7:30 am, Sat, 9 May 20

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್