ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ. ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು
ಸಾಧು ಶ್ರೀನಾಥ್​

Updated on: May 09, 2020 | 8:52 AM

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ.

ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

Published On - 7:30 am, Sat, 9 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us