AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವಾಹನಗಳಿಗೆ ಅಪ್ಪಳಿಸಿದ ಲಾರಿ; ನಾಲ್ಕು ಮಂದಿ ಸಾವು, 13 ಜನರಿಗೆ ಗಂಭೀರ ಗಾಯ

ಚಾಲಕ ಪರಾರಿಯಾಗಿದ್ದು ಪೊಲೀಸರು ಹುಡುಕುತ್ತಿದ್ದಾರೆ. ಅಪಘಾತದಿಂದಾಗಿ ಮಾರ್ಗದಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.

14 ವಾಹನಗಳಿಗೆ ಅಪ್ಪಳಿಸಿದ ಲಾರಿ; ನಾಲ್ಕು ಮಂದಿ ಸಾವು, 13 ಜನರಿಗೆ ಗಂಭೀರ ಗಾಯ
14 ವಾಹನಗಳಿಗೆ ಡಿಕ್ಕಿಯಾದ ಟ್ರಕ್​
shruti hegde
|

Updated on:Dec 13, 2020 | 12:30 PM

Share

ಚೆನ್ನೈ: ಓವರ್​ಲೋಡ್ ಆಗಿದ್ದ ಟ್ರಕ್​, 14 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದುರ್ಘಟನೆ ತಮಿಳುನಾಡಿನ ಧರ್ಮಪುರಿ-ಸೇಲಂ ಗಡಿಯಲ್ಲಿರುವ ತೊಪ್ಪೂರು ಘಾಟ್ ರಸ್ತೆಯಲ್ಲಿ ನಡೆದಿದೆ. 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್ 14 ವಾಹನಗಳ ಮೇಲೆ ನುಗ್ಗಿತು ಎಂದು ಟೋಲ್​ ಪ್ಲಾಜಾದ ಮ್ಯಾನೇಜರ್ ತಿಳಿಸಿದ್ದಾರೆ. ಚಾಲಕ ಪರಾರಿಯಾಗಿದ್ದು ಪೊಲೀಸರು ಹುಡುಕುತ್ತಿದ್ದಾರೆ. ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ಮಾರ್ಗದಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.

ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ.. ಕಾರಿನ ಚಾಲಕ ದುರ್ಮರಣ

Published On - 12:21 pm, Sun, 13 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು