AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet flight ಜೆದ್ದಾದಿಂದ ಹೊರಟ ಸ್ಪೈಸ್‌ಜೆಟ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

ಸ್ಪೈಸ್‌ಜೆಟ್‌ನ SG-306 ವಿಮಾನವು ಕೋಯಿಕ್ಕೋಡ್‌ಗೆ ಪ್ರಯಾಣಿಸುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಚ್ಚಿಯಲ್ಲಿ ಇಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SpiceJet flight ಜೆದ್ದಾದಿಂದ ಹೊರಟ ಸ್ಪೈಸ್‌ಜೆಟ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ
ಸ್ಪೈಸ್‌ಜೆಟ್ ವಿಮಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 02, 2022 | 9:04 PM

Share

ದೆಹಲಿ: ಸೌದಿ ಅರೇಬಿಯಾದ (Saudi Arabia) ಜೆದ್ದಾದಿಂದ ಹೊರಟಿದ್ದ ಸ್ಪೈಸ್‌ಜೆಟ್ (SpiceJet) ವಿಮಾನವು ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೇರಳದ ಕೊಚ್ಚಿ (Kochi) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸ್ಪೈಸ್‌ಜೆಟ್‌ನ SG-306 ವಿಮಾನವು ಕೋಯಿಕ್ಕೋಡ್‌ಗೆ ಪ್ರಯಾಣಿಸುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಚ್ಚಿಯಲ್ಲಿ ಇಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇಂದು ಸಂಜೆ 6.27ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಾತ್ರಿ 7.19ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸ್ಥಿತಿಯನ್ನು ಹಿಂಪಡೆಯಲಾಗಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ವಿಮಾನ ನಿಲ್ದಾಣವು ಸಂಪೂರ್ಣ ಸಜ್ಜಾಗಿದೆ ಎಂದು ಕೊಚ್ಚಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಎಸ್ ಸುಹಾಸ್ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಎಚ್ಚರಿಕೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ, ರನ್‌ವೇಯನ್ನು ಪರಿಶೀಲಿಸಿ ಬಳಿಕ ಸಾಮಾನ್ಯ ಕಾರ್ಯಾಚರಣೆಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ