AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: ದೆಹಲಿಯಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್ ಜೆಟ್ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದರಿಂದ ಸ್ಪೈಸ್‌ಜೆಟ್‌ನ ದೆಹಲಿ-ದುಬೈ ವಿಮಾನವನ್ನು ಕರಾಚಿಗೆ ತಿರುಗಿಸಿದ ಘಟನೆಯ ಕುರಿತು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಮಂಗಳವಾರ ತನಿಖೆಗೆ ಆದೇಶಿಸಿದೆ.

ತಾಂತ್ರಿಕ ದೋಷ:  ದೆಹಲಿಯಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್ ಜೆಟ್ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
ಸ್ಪೈಸ್ ಜೆಟ್
TV9 Web
| Edited By: |

Updated on: Jul 05, 2022 | 4:43 PM

Share

ದೆಹಲಿಯಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್ ಜೆಟ್​​ನ (SpiceJet) ಇಂಡಿಕೇಟರ್ ಲೈಟ್​​ನಲ್ಲಿ ಸಮಸ್ಯೆ ಕಂಡು ಬಂದಿದ್ದರಿಂದ ಕರಾಚಿಯಲ್ಲಿ (Karachi) ತುರ್ತು ಭೂಸ್ಪರ್ಶ (emergency landing )ಮಾಡಲಾಗಿದೆ ಎಂದು ವಿಮಾನ ಸಂಸ್ಥೆಯ ವಕ್ತಾರ ಹೇಳಿದ್ದಾರೆ. ಸ್ಪೈಸ್ ಜೆಟ್ B737 ಕರಾಚಿಯಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು ಪ್ರಯಾಣಿಕರನ್ನು ಸರುಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಯಾವುದೇ ತುರ್ತು ಘೋಷಿಸಲಾಗಿಲ್ಲ. ವಿಮಾನವನ್ನು ನಾರ್ಮಲ್ ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನದಲ್ಲಿ ಯಾವುದೇ ರೀತಿಯ ತೊಂದರೆ ಇರುವುದು ಮೊದಲಿಗೆ ಗಮನಕ್ಕೆ ಬರಲಿಲ್ಲ. ಪ್ರಯಾಣಿಕರಿಗೆ ಆಹಾರ ನೀಡಲಾಗಿದೆ. ಈ ವಿಮಾನದ ಬದಲಿಗೆ ಬೇರೊಂದು ವಿಮಾನವನ್ನು ಕರಾಚಿಗೆ ಕಳುಹಿಸಿದ್ದು, ಆ ವಿಮಾನ ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯಲಿದೆ. ವಿಮಾನದಲ್ಲಿ ಇಂಧನ ಪ್ರಮಾಣವು ಕಡಿಮೆಯಾಗುತ್ತಲೇ ಇತ್ತು. ಪಿಐಸಿ ವಿಮಾನವನ್ನು ಕರಾಚಿಗೆ (KHI) ತಿರುಗಿಸಲು ನಿರ್ಧರಿಸಿತು. ಎಟಿಸಿಯ ಸಮನ್ವಯದಲ್ಲಿ ವಿಮಾನವನ್ನು ಕರಾಚಿಯಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ವಕ್ತಾರರು ತಿಳಿಸಿದ್ದಾರೆ.

“ಯಾವುದೇ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿಲ್ಲ. ಹಾರಾಟದ ನಂತರದ ತಪಾಸಣೆಯ ಸಮಯದಲ್ಲಿ, ಎಡ ಮುಖ್ಯ ಟ್ಯಾಂಕ್‌ನಿಂದ ಯಾವುದೇ ಸೋರಿಕೆ ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದರಿಂದ ಸ್ಪೈಸ್‌ಜೆಟ್‌ನ ದೆಹಲಿ-ದುಬೈ ವಿಮಾನವನ್ನು ಕರಾಚಿಗೆ ತಿರುಗಿಸಿದ ಘಟನೆಯ ಕುರಿತು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಮಂಗಳವಾರ ತನಿಖೆಗೆ ಆದೇಶಿಸಿದೆ. 150 ಕ್ಕೂ ಹೆಚ್ಚು ಪ್ರಯಾಣಿಕರು ಸ್ಪೈಸ್‌ಜೆಟ್ ವಿಮಾನದಲ್ಲಿದ್ದರು. ತಾಂತ್ರಿಕ ದೋಷವನ್ನು ಕಂಡು ಬಂದ ನಂತರ ವಿಮಾನವನ್ನು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿಲಾಗಿತ್ತು .

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ