AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?

Sputnik V: ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು ಎದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 9:05 AM

Share

ದೆಹಲಿ: ರಷ್ಯಾದ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಲಸಿಕೆ ಇಂದಿನಿಂದ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಲಸಿಕೆಯನ್ನು ರಷ್ಯಾದ ಗಮಲೇಯ ನ್ಯಾಷನಲ್ ರಿಸರ್ಚ್ ಇನ್​​ಸ್ಟಿಟ್ಯೂಟ್​ ಆಫ್ ಎಪಿಡೆಮಿಯಾಲಜಿ ಆ್ಯಂಡ್​ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದೆ. ಕೊವಿಡ್​ 19 ವಿರುದ್ಧ ಶೇ. 91.6ರಷ್ಟು ಪರಿಣಾಮಕಾರಿ ಎನ್ನಲಾಗಿದ್ದು, ಭಾರತದಲ್ಲಿ ಲಭ್ಯವಾಗುತ್ತಿರುವ ಕೊವಿಡ್​ 19 ಲಸಿಕೆಗಳಲ್ಲೇ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಸ್ಪುಟ್ನಿಕ್​ ವಿ ಲಸಿಕೆಯನ್ನು ಕಳೆದ ತಿಂಗಳು ಮೊದಲ ಹಂತದಲ್ಲಿ ಹೈದರಾಬಾದ್​​ಗೆ ತರಲಾಗಿತ್ತು.

ಈ ಬಾರಿ ದೆಹಲಿಗೆ ತರಿಸಲಾಗಿದ್ದು, ಅಪೋಲೋ, ಮಧುಕರ್​ ರೇನ್​ಬೋ ಮಕ್ಕಳ ಆಸ್ಪತ್ರೆಗಳಲ್ಲಿ ರಷ್ಯನ್​ ಲಸಿಕೆ ಸ್ಪುಟ್ನಿಕ್​ ವಿ ನೀಡಲಾಗುವುದು ಎಂದು ಹೇಳಲಾಗಿದೆ. ಈ ವ್ಯಾಕ್ಸಿನ್​​ಗೆ ಒಂದು ಡೋಸ್​​ಗೆ 1,145 ರೂ.ವನ್ನು ಸರ್ಕಾರ ನಿಗದಿಪಡಿಸಿದೆ

ಹೆಚ್ಚು-ಕಡಿಮೆ ಎಲ್ಲವೂ ಒಂದೇ ಇನ್ನು ಮೂರು ಲಸಿಕೆಗಳು ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಅದು ಹೆಚ್ಚು ಪರಿಣಾಮಕಾರಿ..ಇದು ಕಡಿಮೆ ಎಂಬ ಗಾಳಿಸುದ್ದಿಗಳೂ ಹರಡುತ್ತಿವೆ. ಆದರೆ ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು. ಯಾಕೆಂದರೆ ಮೂರೂ ಲಸಿಕೆಗಳೂ ಕೊರೊನಾದಿಂದ ನಿಮ್ಮನ್ನು ಸುರಕ್ಷಿತರನ್ನಾಗಿ ಮಾಡುತ್ತವೆ ಎಂದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್​ ಹೆಸರಿನಲ್ಲಿ ಸುಳ್ಳು ಪತ್ರ ತೋರಿಸಿ ಬೆಂಗಳೂರಿನ ಮಹಿಳೆಗೆ 80 ಲಕ್ಷ ರೂಪಾಯಿ ವಂಚಿಸಿದ ನಕಲಿ ವೈದ್ಯ

Sputnik V Likely to be Available at Delhi hospitals from today

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!