AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ, ಕುತೂಹಲ ಕೆರಳಿಸಿದ ಮೋದಿ ಭೇಟಿ

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ,  ಕುತೂಹಲ ಕೆರಳಿಸಿದ ಮೋದಿ ಭೇಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 29, 2019 | 11:00 AM

Share

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

Published On - 7:08 am, Fri, 29 November 19

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ