AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ, ಕುತೂಹಲ ಕೆರಳಿಸಿದ ಮೋದಿ ಭೇಟಿ

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ,  ಕುತೂಹಲ ಕೆರಳಿಸಿದ ಮೋದಿ ಭೇಟಿ
ಸಾಧು ಶ್ರೀನಾಥ್​
|

Updated on:Nov 29, 2019 | 11:00 AM

Share

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

Published On - 7:08 am, Fri, 29 November 19

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?