AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ, ಕುತೂಹಲ ಕೆರಳಿಸಿದ ಮೋದಿ ಭೇಟಿ

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ,  ಕುತೂಹಲ ಕೆರಳಿಸಿದ ಮೋದಿ ಭೇಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 29, 2019 | 11:00 AM

Share

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

Published On - 7:08 am, Fri, 29 November 19

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!