AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ, ಕುತೂಹಲ ಕೆರಳಿಸಿದ ಮೋದಿ ಭೇಟಿ

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

ಭಾರತಕ್ಕೆ ಆಗಮಿಸಿದ ಲಂಕಾ ಅಧ್ಯಕ್ಷ,  ಕುತೂಹಲ ಕೆರಳಿಸಿದ ಮೋದಿ ಭೇಟಿ
ಸಾಧು ಶ್ರೀನಾಥ್​
|

Updated on:Nov 29, 2019 | 11:00 AM

Share

ದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡ ಗೊಟಬಯಾ ರಾಜಪಕ್ಸೆ 3 ದಿನಗಳ ಭೇಟಿಗೆ ದೆಹಲಿಗೆ ಆಗಮಿಸಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಆಗಮಿಸಿದ್ದು, ಪ್ರಧಾನಿ ಮೋದಿ ಜೊತೆ ಹಲವು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದ್ರೆ ಈ ಹಿಂದೆ ಗೊಟಬಯಾ ರಾಜಪಕ್ಸೆ ಚೀನಾ ಪರವಾಗಿದ್ದಾರೆಂದು ವಿಶ್ಲೇಷಿಸಲಾಗುತ್ತಿತ್ತು. ಹೀಗಾಗಿ ಲಂಕಾ ಅಧ್ಯಕ್ಷ ರಾಜಪಕ್ಸೆ ಭಾರತದ ಭೇಟಿ ಕುತೂಹಲ ಕೆರಳಿಸಿದೆ.

Published On - 7:08 am, Fri, 29 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು