AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು

ಚೀನಾದ ಶಕ್ತಿಶಾಲಿ ಬೇಹುಗಾರಿಕಾ ಹಡಗು ಶಿ ಯಾನ್ 6 ಹಿಂದೂ ಮಹಾಸಾಗರವನ್ನು ಪ್ರವೇಶಿಸಿ ಭಾರತದತ್ತ ಸಾಗುತ್ತಿದೆ. ಮಿಶ್ರ ಸಂದೇಶವನ್ನು ಕಳುಹಿಸುವ ಮೂಲಕ ಶ್ರೀಲಂಕಾ ಈ ಮಾಹಿತಿ ಹಂಚಿಕೊಂಡಿದೆ. ಪ್ರಸ್ತುತ ಈ ಹಡಗು ಹಿಂದೂ ಮಹಾಸಾಗರದ ಮಧ್ಯದಲ್ಲಿ 90 ಡಿಗ್ರಿ ಪೂರ್ವ ರೇಖಾಂಶದ ತುದಿಯಲ್ಲಿದೆ ಮತ್ತು ನಿರಂತರವಾಗಿ ಶ್ರೀಲಂಕಾ ಕಡೆ ಚವಲಿಸುತ್ತಿದೆ. ಶಿ ಯಾನ್ 6 ಹಡಗು ವಿಜ್ಞಾನ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸ್ಥಾಪಿಸಲು ಚೀನಾದ 13 ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಯೋಜನೆ ಇದಾಗಿದೆ.

ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು
ಹಡಗುImage Credit source: Hindustan Times
ನಯನಾ ರಾಜೀವ್
|

Updated on: Sep 27, 2023 | 9:51 AM

Share

ಚೀನಾ(China)ದ ಶಕ್ತಿಶಾಲಿ ಬೇಹುಗಾರಿಕಾ ಹಡಗು ಶಿ ಯಾನ್ 6 ಹಿಂದೂ ಮಹಾಸಾಗರವನ್ನು ಪ್ರವೇಶಿಸಿ ಭಾರತದತ್ತ ಸಾಗುತ್ತಿದೆ. ಮಿಶ್ರ ಸಂದೇಶವನ್ನು ಕಳುಹಿಸುವ ಮೂಲಕ ಶ್ರೀಲಂಕಾ ಈ ಮಾಹಿತಿ ಹಂಚಿಕೊಂಡಿದೆ. ಪ್ರಸ್ತುತ ಈ ಹಡಗು ಹಿಂದೂ ಮಹಾಸಾಗರದ ಮಧ್ಯದಲ್ಲಿ 90 ಡಿಗ್ರಿ ಪೂರ್ವ ರೇಖಾಂಶದ ತುದಿಯಲ್ಲಿದೆ ಮತ್ತು ನಿರಂತರವಾಗಿ ಶ್ರೀಲಂಕಾ ಕಡೆ ಚವಲಿಸುತ್ತಿದೆ. ಶಿ ಯಾನ್ 6 ಹಡಗು ವಿಜ್ಞಾನ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸ್ಥಾಪಿಸಲು ಚೀನಾದ 13 ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಯೋಜನೆ ಇದಾಗಿದೆ.

ಉದ್ಘಾಟನೆಯ ಎರಡು ವರ್ಷಗಳ ಬಳಿಕ ಹಡಗು 2022ರಲ್ಲಿ ಪೂರ್ವ ಹಿಂದೂ ಮಹಾಸಾಗರದಲ್ಲಿ ತನ್ನ ಮೊದಲ ಪ್ರಯಾಣವನ್ನು ಯಶಸ್ವಿಯಾಗಿ ಮಾಡಿತ್ತು. ಅಕ್ಟೋಬರ್​ನಲ್ಲಿ ಕೊಲಂಬೊ ಬಂದರಿನಲ್ಲಿ ಚೀನಾದ ಈ ಸಂಶೋಧನಾ ಹಡಗನ್ನು ನಿಲುಗಡೆ ಮಾಡಲು ಶ್ರೀಲಂಕಾದ ವಿಕ್ರಮಸಿಂಘೆ ಸರ್ಕಾರ ಅನುಮತಿ ನೀಡಿದೆ.

ಚೀನಾ 2019ರಿಂದ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುಮಾರು 48 ವೈಜ್ಞಾನಿಕ ಸಂಶೋಧನಾ ಹಡಗುಗಳನ್ನು ನಿಯೋಜಿಸಿದೆ. ಈ ಎಲ್ಲಾ ಹಡಗುಗಳ ನಿಯೋಜನೆಯು ಬಂಗಾಳಕೊಲ್ಲಿಯಿಂದ ಅರಬ್ಬಿ ಸಮುದ್ರ ಹಾಗೂ ಪರ್ಷಿಯನ್ನು ಕೊಲ್ಲಿಯವರೆಗೆ ಇರಲಿದೆ.

ಮತ್ತಷ್ಟು ಓದಿ: ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ

ಚೀನಾದ ಹಡಗು ಶಿ ಯಾನ್ 6 ಸೆಪ್ಟೆಂಬರ್ 23 ರಂದು ಮಲಕ್ಕಾ ಜಲಸಂಧಿಯ ಮೂಲಕ ಹಿಂದೂ ಮಹಾಸಾಗರವನ್ನು ಪ್ರವೇಶಿಸಿತು ಮತ್ತು ಸೆಪ್ಟೆಂಬರ್ 10 ರಂದು ಹೋಮ್‌ಪೋರ್ಟ್ ಗುವಾಂಗ್‌ಝೌವನ್ನು ತೊರೆದ ನಂತರ ಸೆಪ್ಟೆಂಬರ್ 14 ರಂದು ಸಿಂಗಾಪುರದಲ್ಲಿ ಕಾಣಿಸಿಕೊಂಡಿತು.

ಈ ಮೊದಲು ಚೀನಾ ಸಂಶೋಧನಾ ಹಡಗು ಶ್ರೀಲಂಕಾಗೆ ಬಂದಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀಲಂಕಾವು ನಮಗೆ ಭಾರತದ ಕಾಳಜಿ ಮುಖ್ಯ, ಚೀನಾದ ಹಡಗಿನ ನಿಲುಗಡೆಗೆ ಇಲ್ಲಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ