AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ […]

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 2:45 PM

Share

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು.

ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ ಸರ್ಕಾರ ಮೂರು ಸೇನಾ ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದೆ. ಭಾರತೀಯ ಸೇನೆ ಚೀನಾ ವಿರುದ್ಧ ಪ್ರತಿ ದಾಳಿಗೆ ಸಜ್ಜಾಗಿದೆ.

ತಾಜಾ ಸ್ಥಿತಿ ಏನು?  ಲಡಾಖ್​​ನಲ್ಲಿ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ಚೀನಾ ಸೈನಿಕರು ಮೃತಪಟ್ಟಿರುವ ಸಾಧ್ಯತೆಯಿದೆ. ಹೀಗಾಗಿ ಭಾರತ-ಚೀನಾ ಗಡಿಗೆ ಆ್ಯಂಬುಲೆನ್ಸ್‌ಗಳು ಆಗಮಿಸಿವೆ. ಲಡಾಖ್​ ಗಡಿಯಲ್ಲಿ ಹೆಚ್ಚಿದ ಚೀನಾ ಹೆಲಿಕಾಪ್ಟರ್‌ಗಳು ಹಾರಾಡತೊಡಗಿವೆ.

Published On - 11:08 am, Wed, 17 June 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!