AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ […]

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?
Follow us
ಆಯೇಷಾ ಬಾನು
|

Updated on:Jun 17, 2020 | 2:45 PM

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು.

ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ ಸರ್ಕಾರ ಮೂರು ಸೇನಾ ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದೆ. ಭಾರತೀಯ ಸೇನೆ ಚೀನಾ ವಿರುದ್ಧ ಪ್ರತಿ ದಾಳಿಗೆ ಸಜ್ಜಾಗಿದೆ.

ತಾಜಾ ಸ್ಥಿತಿ ಏನು?  ಲಡಾಖ್​​ನಲ್ಲಿ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ಚೀನಾ ಸೈನಿಕರು ಮೃತಪಟ್ಟಿರುವ ಸಾಧ್ಯತೆಯಿದೆ. ಹೀಗಾಗಿ ಭಾರತ-ಚೀನಾ ಗಡಿಗೆ ಆ್ಯಂಬುಲೆನ್ಸ್‌ಗಳು ಆಗಮಿಸಿವೆ. ಲಡಾಖ್​ ಗಡಿಯಲ್ಲಿ ಹೆಚ್ಚಿದ ಚೀನಾ ಹೆಲಿಕಾಪ್ಟರ್‌ಗಳು ಹಾರಾಡತೊಡಗಿವೆ.

Published On - 11:08 am, Wed, 17 June 20

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?