AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ […]

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?
ಆಯೇಷಾ ಬಾನು
|

Updated on:Jun 17, 2020 | 2:45 PM

Share

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು.

ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ ಸರ್ಕಾರ ಮೂರು ಸೇನಾ ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದೆ. ಭಾರತೀಯ ಸೇನೆ ಚೀನಾ ವಿರುದ್ಧ ಪ್ರತಿ ದಾಳಿಗೆ ಸಜ್ಜಾಗಿದೆ.

ತಾಜಾ ಸ್ಥಿತಿ ಏನು?  ಲಡಾಖ್​​ನಲ್ಲಿ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ಚೀನಾ ಸೈನಿಕರು ಮೃತಪಟ್ಟಿರುವ ಸಾಧ್ಯತೆಯಿದೆ. ಹೀಗಾಗಿ ಭಾರತ-ಚೀನಾ ಗಡಿಗೆ ಆ್ಯಂಬುಲೆನ್ಸ್‌ಗಳು ಆಗಮಿಸಿವೆ. ಲಡಾಖ್​ ಗಡಿಯಲ್ಲಿ ಹೆಚ್ಚಿದ ಚೀನಾ ಹೆಲಿಕಾಪ್ಟರ್‌ಗಳು ಹಾರಾಡತೊಡಗಿವೆ.

Published On - 11:08 am, Wed, 17 June 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ