AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ […]

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 2:45 PM

Share

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು.

ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ ಸರ್ಕಾರ ಮೂರು ಸೇನಾ ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದೆ. ಭಾರತೀಯ ಸೇನೆ ಚೀನಾ ವಿರುದ್ಧ ಪ್ರತಿ ದಾಳಿಗೆ ಸಜ್ಜಾಗಿದೆ.

ತಾಜಾ ಸ್ಥಿತಿ ಏನು?  ಲಡಾಖ್​​ನಲ್ಲಿ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ಚೀನಾ ಸೈನಿಕರು ಮೃತಪಟ್ಟಿರುವ ಸಾಧ್ಯತೆಯಿದೆ. ಹೀಗಾಗಿ ಭಾರತ-ಚೀನಾ ಗಡಿಗೆ ಆ್ಯಂಬುಲೆನ್ಸ್‌ಗಳು ಆಗಮಿಸಿವೆ. ಲಡಾಖ್​ ಗಡಿಯಲ್ಲಿ ಹೆಚ್ಚಿದ ಚೀನಾ ಹೆಲಿಕಾಪ್ಟರ್‌ಗಳು ಹಾರಾಡತೊಡಗಿವೆ.

Published On - 11:08 am, Wed, 17 June 20

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?