AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ […]

ಗಡಿ ಉದ್ವಿಗ್ನ: ಶ್ರೀನಗರ-ಲೇಹ್ ಹೆದ್ದಾರಿ ಬಂದ್, ತಾಜಾ ಸ್ಥಿತಿ ಏನು?
ಆಯೇಷಾ ಬಾನು
|

Updated on:Jun 17, 2020 | 2:45 PM

Share

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ.  ಯಾವ ಸಂದರ್ಭದಲ್ಲಿ  ಏನು ಬೇಕಾದರೂ ನಡೆಯಬಹುದು.

ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ-ಲೇಹ್ ಹೆದ್ದಾರಿ ಬಂದ್ ಮಾಡಿ ಸರ್ಕಾರ ಆದೇಶ ನೀಡಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಸಂಚಾರ ಕೂಡ ನಿಷೇಧಿಸಲೂ ಸೂಚಿಸಿದೆ. ಹೀಗಾಗಿ ಲಡಾಖ್​ಗೆ ಸಂಪರ್ಕ ಕಲ್ಪಿಸುವ ಶ್ರೀನಗರ-ಲೇಹ್ ಹೆದ್ದಾರಿ ಬಂದ್​ ಮಾಡಲಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಈಗಾಗಲೆ ಸರ್ಕಾರ ಮೂರು ಸೇನಾ ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದೆ. ಭಾರತೀಯ ಸೇನೆ ಚೀನಾ ವಿರುದ್ಧ ಪ್ರತಿ ದಾಳಿಗೆ ಸಜ್ಜಾಗಿದೆ.

ತಾಜಾ ಸ್ಥಿತಿ ಏನು?  ಲಡಾಖ್​​ನಲ್ಲಿ ಘರ್ಷಣೆಯಲ್ಲಿ 40ಕ್ಕೂ ಹೆಚ್ಚು ಚೀನಾ ಸೈನಿಕರು ಮೃತಪಟ್ಟಿರುವ ಸಾಧ್ಯತೆಯಿದೆ. ಹೀಗಾಗಿ ಭಾರತ-ಚೀನಾ ಗಡಿಗೆ ಆ್ಯಂಬುಲೆನ್ಸ್‌ಗಳು ಆಗಮಿಸಿವೆ. ಲಡಾಖ್​ ಗಡಿಯಲ್ಲಿ ಹೆಚ್ಚಿದ ಚೀನಾ ಹೆಲಿಕಾಪ್ಟರ್‌ಗಳು ಹಾರಾಡತೊಡಗಿವೆ.

Published On - 11:08 am, Wed, 17 June 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ