AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಪಶ್ಚಿಮ ಬಂಗಾಳದ ಸಚಿವ ಸಂಪುಟದಿಂದ ಪಾರ್ಥ ಚಟರ್ಜಿ ವಜಾ

Partha Chatterjee ಎಸ್ಎಸ್​​ಸಿ ಹಗರಣದ ಆರೋಪಿ  ಬಂಗಾಳ ಸಚಿವ ಸಂಪುಟದಲ್ಲಿ ವಿವಿಧ ಖಾತೆಗಳನ್ನು ಹೊಂದಿರುವ ಪಾರ್ಥ ಚಟರ್ಜಿಯನ್ನು ಜುಲೈ 28ರಿಂದ ಎಲ್ಲಾ ಸ್ಥಾನ, ಜವಾಬ್ದಾರಿಗಳಿಂದ ತೆರವು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ  ಸರ್ಕಾರ ಹೇಳಿದೆ. 

Breaking ಪಶ್ಚಿಮ ಬಂಗಾಳದ ಸಚಿವ ಸಂಪುಟದಿಂದ ಪಾರ್ಥ ಚಟರ್ಜಿ ವಜಾ
ಪಾರ್ಥ ಚಟರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 28, 2022 | 5:06 PM

Share

ಶಿಕ್ಷಕರ ನೇಮಕಾತಿಯಲ್ಲಿ ಹಗರಣ ನಡೆಸಿ ಬಂಧಿತರಾಗಿರುವ ಪಶ್ಚಿಮ  ಬಂಗಾಳದ ಸಚಿವ ಪಾರ್ಥ ಚಟರ್ಜಿಯನ್ನು (Partha Chatterjee)  ಗುರುವಾರ ಸಚಿವ  ಸಂಪುಟದಿಂದ ವಜಾ ಮಾಡಲಾಗಿದೆ. ಎಸ್ಎಸ್​​ಸಿ ಹಗರಣದ ಆರೋಪಿ  ಬಂಗಾಳ ಸಚಿವ ಸಂಪುಟದಲ್ಲಿ ವಿವಿಧ ಖಾತೆಗಳನ್ನು ಹೊಂದಿರುವ ಪಾರ್ಥ ಚಟರ್ಜಿಯನ್ನು ಜುಲೈ 28ರಿಂದ ಎಲ್ಲಾ ಸ್ಥಾನ, ಜವಾಬ್ದಾರಿಗಳಿಂದ ತೆರವು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ  ಸರ್ಕಾರ ಹೇಳಿದೆ. ಬಂಗಾಳ ಎಸ್ಎಸ್​ಸಿ ನೇಮಕಾತಿ (SSC Scam) ಹಗರಣದಲ್ಲಿ ಆರೋಪಿಯಾಗಿರುವ ಪಾರ್ಥ ಚಟರ್ಜಿಯನ್ನು ರಾಜ್ಯ ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸೇರಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಟರ್ಜಿಯನ್ನು ಪಕ್ಷ ಮತ್ತು ಸಚಿವ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಟಿಎಂಸಿಯಲ್ಲೇ ಒತ್ತಾಯ ಕೇಳಿ ಬಂದ ಹಿನ್ನಲೆಯಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಕಾಮರ್ಸ್ ಮತ್ತು ಇಂಡಸ್ಟ್ರಿ , ಸಂಸದೀಯ ವ್ಯವಹಾರ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್, ಪಬ್ಲಿಕ್ ಎಂಟರ್ ಪ್ರೈಸಸ್ ಆಂಡ್ ಇಂಡಸ್ಟ್ರಿಯಲ್ ರೀಕನ್ ಸ್ಟ್ರಕ್ಷನ್ ಖಾತೆಗಳನ್ನು ಚಟರ್ಜಿ ಹೊಂದಿದ್ದರು.

ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಅವರು ಜಾರಿ ನಿರ್ದೇಶನಾಲಯ ಜುಲೈ 23ರಂದು ಬಂಧಿಸಿತ್ತು. ಇವರ ಮನೆಯಿಂದ 21 ಕೋಟಿ ನಗದು ವಶಪಡಿಸಿಕೊಂಡ ನಂತರ ಇಡಿ ಇವರನ್ನು ಬಂಧಿಸಿತ್ತು ಅರ್ಪಿತಾ ಅವರ ಇನ್ನೊಂದು ಫ್ಲಾಟ್​​ನಿಂದ 29 ಕೋಟಿ ನಗದು ಮತ್ತು5 ಕೆಜಿ ಚಿನ್ನವನ್ನು ಇಡಿ ವಶ ವಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಸಚಿವರನ್ನು ವಜಾ ಮಾಡಲಾಗಿದೆ.

Published On - 4:22 pm, Thu, 28 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ