Video ನೋಡಿ: ಆಂಧ್ರಪ್ರದೇಶ ಟಿಡಿಪಿ ಮುಖಂಡನ ಭಾಷಣದ ವೇಳೆ ಕುಸಿದ ವೇದಿಕೆ, ಕಂಗಾಲಾದ ನಾಯಕರು

ವೇದಿಕೆ ಕುಸಿದ ಸಂದರ್ಭದಲ್ಲಿ ಟಿಡಿಪಿಯ ಅನೇಕ ಮುಖಂಡರು ವೇದಿಕೆಯಲ್ಲಿದ್ದರು.

Video ನೋಡಿ: ಆಂಧ್ರಪ್ರದೇಶ ಟಿಡಿಪಿ ಮುಖಂಡನ ಭಾಷಣದ ವೇಳೆ ಕುಸಿದ ವೇದಿಕೆ, ಕಂಗಾಲಾದ ನಾಯಕರು
ಟಿಡಿಪಿ ಮುಖಂಡನ ಭಾಷಣದ ವೇಳೆ ಕುಸಿದ ವೇದಿಕೆ
Follow us
|

Updated on: Jun 24, 2023 | 10:44 AM

ಶುಕ್ರವಾರ ಆಂಧ್ರಪ್ರದೇಶದ (Andhra Pradesh) ಏಲೂರು (Eluru) ಜಿಲ್ಲೆಯ ನುಜಿವೀಡು ಮಂಡಲದ ಬತುಲವರಿಗುಡೆಂ ಎಂಬಲ್ಲಿ ಟಿಡಿಪಿ ನಾಯಕರ (TDP leader) ಭಾಷಣದ ವೇಳೆ ವೇದಿಕೆ (Stage) ಕುಸಿದು ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವೀಡಿಯೊ ಚಿತ್ರೀಕರಣದಲ್ಲಿ ಘಟನೆ ದಾಖಲಾಗಿದೆ.

ಮಾಜಿ ಗೃಹ ಸಚಿವ ಚಿನ್ನರಾಜಪ್ಪ ಭಾಷಣ ಮಾಡುವ ವೇಳೆ ಭಾರೀ ಗಾಳಿ ಬೀಸಿದ್ದು, ವೇದಿಕೆ ಕುಸಿದಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವೆ ಪೀತಾಳ ಸುಜಾತಾ ಹಾಗೂ ಹಲವು ಮಾಜಿ ಶಾಸಕರು ವೇದಿಕೆಯಲ್ಲಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ