AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ

Pralhad Joshi: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಮಾತನಾಡಿದರು.

ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಮತ
ಖನಿಜ ಗಣಿಗಾರಿಕೆ ಪ್ರವೇಶಿಸುವ ಸ್ಟಾರ್ಟ್ ಅಪ್ ಗಳು ಭವಿಷ್ಯದ ಆಶಾಕಿರಣ
ಸಾಧು ಶ್ರೀನಾಥ್​
|

Updated on:May 29, 2023 | 5:26 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ IITಯಲ್ಲಿಂದು ಪ್ರಪ್ರಥಮ ಮೈನಿಂಗ್ ಸ್ಟಾರ್ಟ್ಅಪ್ ಶೃಂಗಸಭೆಯನ್ನುದ್ದೇಶಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಮಾತನಾಡಿದರು. ಪರಿಶೋಧನೆ, ಆಟೊಮೇಷನ್, ಡ್ರೋನ್ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸೇರಿದಂತೆ ಪ್ರಮುಖ ತ‌ಂತ್ರಜ್ಞಾನದ ಕಂಪನಿಗಳು ಈ ಮೈನಿಂಗ್ (mineral mining) ಸ್ಟಾರ್ಟ್ಅಪ್ (Startups) ಶೃಂಗಸಭೆಯಲ್ಲಿ ಭಾಗವಹಿಸಿದ್ದರಿಂದಾಗಿ ಈ ಪ್ರಥಮ ಶೃಂಗಸಭೆಯ ಉದ್ದೇಶ ಸಾರ್ಥಕವಾದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಶ್ವದ ಬ್ಯಾಂಕ್ ನಿಂದ ಹಿಡಿದು ವಿಶ್ವದ ಕಾರ್ಖಾನೆಯಾಗುವವರೆಗೆ, ಪ್ರಧಾನಿ ನರೇಂದ್ರ ಮೋದಿಯವರ ‌ನೇತೃತ್ವದಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ ಎಂದ ಅವರು, ಈ ಶೃಂಗಸಭೆಯಲ್ಲಿ, ಖನಿಜ ಗಣಿಗಾರಿಕೆ ಕ್ಷೇತ್ರವನ್ನು ಪ್ರವೇಶಿಸುವ ಸ್ಟಾರ್ಟ್‌ಅಪ್‌ಗಳು ಯಾವ ರೀತಿ ಎಲ್ಲರಿಗೂ ಉಪಯುಕ್ತ ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದರು.

Also Read: ರಾಜ್ಯಕ್ಕೆ ಬರುವ ಕೇಂದ್ರದ ಹಣ ಕಡಿಮೆ ಎಂಬ ಆರೋಪಕ್ಕೆ ಅಂಕಿ-ಸಂಖ್ಯೆಯೊಂದಿಗೆ ತಿರುಗೇಟು ಕೊಟ್ಟ ಸಚಿವ ಜೋಶಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದಿಂದ ನಾವು ನಿರಂತರವಾಗಿ ಭೂವಿಜ್ಞಾನ ಪರಿಶೋಧನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದೇವೆ ಎಂದ ಅವರು, ಹೀಗೆ ಪರಿಶೋಧನೆಯಲ್ಲಿರುವ ಪ್ರದೇಶದ ವಿಸ್ತೀರ್ಣವೀಗ ಸುಮಾರು 2 ಲಕ್ಷ ಚದರ ಮೀಟರ್‌ಗೆ ತಲುಪಿದೆ. ಇದರಿಂದಾಗಿ ಶೇಕಡಾ 40% ಕ್ಕಿಂತ ಹೆಚ್ಚು ಅನ್ವೇಷಣೆಯನ್ನು ಈವರೆಗೆ ಸಾಧಿಸಲಾಗಿದೆ ಎಂದರು.

ಈ ಪ್ರಪ್ರಥಮ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಜೊತೆ ಮಹಾರಾಷ್ಟ್ರದ ಸಚಿವ ದಾದಾಜಿ ಭೂಸೆಯವರು ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Mon, 29 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ