AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ […]

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?
Guru
Guru|

Updated on: Jun 25, 2020 | 7:01 PM

Share

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.

ಕೊರೊನಾ ಸಂಕಷ್ಟ ಕಾಲದಲ್ಲಿ ಜಿಮ್ ಕೇಂದ್ರಗಳ ಆರ್ಥಿಕ ಆರೋಗ್ಯ ಮತ್ತು ಜನರ ದೈಹಿಕ ಆರೋಗ್ಯ ಕಾಪಾಡುವುದು ಅತ್ಯವಶವಾಗಿದೆ. ಈ ಹಿನ್ನೆಲೆಯಲ್ಲಿ ಜಿಮ್ ಕೇಂದ್ರಗಳ ಪುನಾರಂಭಕ್ಕೆ ಒತ್ತಾಯಿಸುತ್ತಾ ಬಂದಿದ್ದಾರೆ.

ಆದ್ರೆ, ಇದೀಗ ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಅತ್ಯಧಿಕ ಮಟ್ಟದಲ್ಲಿ ಭಯಂಕರವಾಗಿದ್ದರೂ ಜಿಮ್​ಗಳನ್ನು ಮುಂದಿನ ವಾರದಿಂದ ತೆರೆಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಕಾದುನೋಡಬೇಕಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!