AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ […]

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?
Guru
Guru|

Updated on: Jun 25, 2020 | 7:01 PM

Share

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.

ಕೊರೊನಾ ಸಂಕಷ್ಟ ಕಾಲದಲ್ಲಿ ಜಿಮ್ ಕೇಂದ್ರಗಳ ಆರ್ಥಿಕ ಆರೋಗ್ಯ ಮತ್ತು ಜನರ ದೈಹಿಕ ಆರೋಗ್ಯ ಕಾಪಾಡುವುದು ಅತ್ಯವಶವಾಗಿದೆ. ಈ ಹಿನ್ನೆಲೆಯಲ್ಲಿ ಜಿಮ್ ಕೇಂದ್ರಗಳ ಪುನಾರಂಭಕ್ಕೆ ಒತ್ತಾಯಿಸುತ್ತಾ ಬಂದಿದ್ದಾರೆ.

ಆದ್ರೆ, ಇದೀಗ ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಅತ್ಯಧಿಕ ಮಟ್ಟದಲ್ಲಿ ಭಯಂಕರವಾಗಿದ್ದರೂ ಜಿಮ್​ಗಳನ್ನು ಮುಂದಿನ ವಾರದಿಂದ ತೆರೆಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಕಾದುನೋಡಬೇಕಿದೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’