AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ […]

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?
Guru
|

Updated on: Jun 25, 2020 | 7:01 PM

Share

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.

ಕೊರೊನಾ ಸಂಕಷ್ಟ ಕಾಲದಲ್ಲಿ ಜಿಮ್ ಕೇಂದ್ರಗಳ ಆರ್ಥಿಕ ಆರೋಗ್ಯ ಮತ್ತು ಜನರ ದೈಹಿಕ ಆರೋಗ್ಯ ಕಾಪಾಡುವುದು ಅತ್ಯವಶವಾಗಿದೆ. ಈ ಹಿನ್ನೆಲೆಯಲ್ಲಿ ಜಿಮ್ ಕೇಂದ್ರಗಳ ಪುನಾರಂಭಕ್ಕೆ ಒತ್ತಾಯಿಸುತ್ತಾ ಬಂದಿದ್ದಾರೆ.

ಆದ್ರೆ, ಇದೀಗ ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಅತ್ಯಧಿಕ ಮಟ್ಟದಲ್ಲಿ ಭಯಂಕರವಾಗಿದ್ದರೂ ಜಿಮ್​ಗಳನ್ನು ಮುಂದಿನ ವಾರದಿಂದ ತೆರೆಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಕಾದುನೋಡಬೇಕಿದೆ.

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ