AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ
ಜೆಪಿ ನಡ್ಡಾ, ಕಾರುImage Credit source: India Today
ನಯನಾ ರಾಜೀವ್
|

Updated on:Apr 07, 2024 | 10:40 AM

Share

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಮಾರ್ಚ್ 19 ರಂದು, ಕಾರು ಚಾಲಕ ಜೋಗಿಂದರ್ ಸಿಂಗ್ ಅವರು ದೂರು ನೀಡಿದ್ದರು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ತನಿಖೆ ಆರಂಭಿಸಿದರು. ಇಬ್ಬರು ಬಂಧಿತ ವ್ಯಕ್ತಿಗಳನ್ನು ಶಾಹಿದ್ ಮತ್ತು ಶಿವಾಂಗ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಫರಿದಾಬಾದ್ ಬಳಿಯ ಬಧಕಲ್ ನಿವಾಸಿಗಳು.

ಈ ಇಬ್ಬರು ಕ್ರೆಟಾ ಕಾರಿನಲ್ಲಿ ಗೋವಿಂದಪುರಿಗೆ ಬಂದಿದ್ದರು, ಬಳಿಕ ಅವರು ಬಧಕಲ್​ಗೆ ಕೊಂಡೊಯ್ದು ನಂತರ ಕದ್ದ ಕಾರಿನ ನಂಬರ್​ ಪ್ಲೇಟ್​ ಬದಲಾಯಿಸಿದ್ದರು.

ಮತ್ತಷ್ಟು ಓದಿ: Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ

ವಾಹನವು ಅಲಿಗಢ, ಲಖಿಂಪುರ ಖೇರಿ, ಬರೇಲಿ, ಸೀತಾಪುರ್ ಮತ್ತು ಲಖನೌ ಮೂಲಕ ವಾರಾಣಸಿ ತಲುಪಿತು. ಆರೋಪಿಗಳು ಫಾರ್ಚೂನರ್ ಅನ್ನು ನಾಗಾಲ್ಯಾಂಡ್‌ಗೆ ಕಳುಹಿಸಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Sun, 7 April 24

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!