AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ
ಜೆಪಿ ನಡ್ಡಾ, ಕಾರುImage Credit source: India Today
ನಯನಾ ರಾಜೀವ್
|

Updated on:Apr 07, 2024 | 10:40 AM

Share

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಮಾರ್ಚ್ 19 ರಂದು, ಕಾರು ಚಾಲಕ ಜೋಗಿಂದರ್ ಸಿಂಗ್ ಅವರು ದೂರು ನೀಡಿದ್ದರು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ತನಿಖೆ ಆರಂಭಿಸಿದರು. ಇಬ್ಬರು ಬಂಧಿತ ವ್ಯಕ್ತಿಗಳನ್ನು ಶಾಹಿದ್ ಮತ್ತು ಶಿವಾಂಗ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಫರಿದಾಬಾದ್ ಬಳಿಯ ಬಧಕಲ್ ನಿವಾಸಿಗಳು.

ಈ ಇಬ್ಬರು ಕ್ರೆಟಾ ಕಾರಿನಲ್ಲಿ ಗೋವಿಂದಪುರಿಗೆ ಬಂದಿದ್ದರು, ಬಳಿಕ ಅವರು ಬಧಕಲ್​ಗೆ ಕೊಂಡೊಯ್ದು ನಂತರ ಕದ್ದ ಕಾರಿನ ನಂಬರ್​ ಪ್ಲೇಟ್​ ಬದಲಾಯಿಸಿದ್ದರು.

ಮತ್ತಷ್ಟು ಓದಿ: Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ

ವಾಹನವು ಅಲಿಗಢ, ಲಖಿಂಪುರ ಖೇರಿ, ಬರೇಲಿ, ಸೀತಾಪುರ್ ಮತ್ತು ಲಖನೌ ಮೂಲಕ ವಾರಾಣಸಿ ತಲುಪಿತು. ಆರೋಪಿಗಳು ಫಾರ್ಚೂನರ್ ಅನ್ನು ನಾಗಾಲ್ಯಾಂಡ್‌ಗೆ ಕಳುಹಿಸಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Sun, 7 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ