AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಗ್ರಾಮಸ್ಥರ ನಡುವೆ ಘರ್ಷಣೆ, ಕಲ್ಲುತೂರಾಟ, ನಡೆದದ್ದೇನು ಗೊತ್ತಾ?

ಹೈದರಾಬಾದ್: ಕೊರೊನಾ ಕಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಅದರಲ್ಲೂ ಆಂಧ್ರದಲ್ಲಿ ಕೊರೊನಾ ಪ್ರಭಾವ ಜಾಸ್ತಿನೆ ಇದೆ. ಈ ನಡುವೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವಾಲಂಕಲ್ ಗ್ರಾಮದಲ್ಲಿ ನಡೆದಿದೆ. ವಾಲಂಕಲ್ ಗ್ರಾಮದಲ್ಲಿ ಕೋಳಿ ಪಂದ್ಯ ಆಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಕೋಳಿ ಪಂದ್ಯ ಆಡುತ್ತಿದ್ದವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ‌ ಉಂಟಾಗಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ […]

ಪೊಲೀಸ್ ಗ್ರಾಮಸ್ಥರ ನಡುವೆ ಘರ್ಷಣೆ, ಕಲ್ಲುತೂರಾಟ, ನಡೆದದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: May 10, 2020 | 8:00 AM

Share

ಹೈದರಾಬಾದ್: ಕೊರೊನಾ ಕಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಅದರಲ್ಲೂ ಆಂಧ್ರದಲ್ಲಿ ಕೊರೊನಾ ಪ್ರಭಾವ ಜಾಸ್ತಿನೆ ಇದೆ. ಈ ನಡುವೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವಾಲಂಕಲ್ ಗ್ರಾಮದಲ್ಲಿ ನಡೆದಿದೆ.

ವಾಲಂಕಲ್ ಗ್ರಾಮದಲ್ಲಿ ಕೋಳಿ ಪಂದ್ಯ ಆಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಕೋಳಿ ಪಂದ್ಯ ಆಡುತ್ತಿದ್ದವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ‌ ಉಂಟಾಗಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ. ಘಟನೆಯಲ್ಲಿ ಹಲವು ಗ್ರಾಮಸ್ಥರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?