AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಗ್ರಾಮಸ್ಥರ ನಡುವೆ ಘರ್ಷಣೆ, ಕಲ್ಲುತೂರಾಟ, ನಡೆದದ್ದೇನು ಗೊತ್ತಾ?

ಹೈದರಾಬಾದ್: ಕೊರೊನಾ ಕಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಅದರಲ್ಲೂ ಆಂಧ್ರದಲ್ಲಿ ಕೊರೊನಾ ಪ್ರಭಾವ ಜಾಸ್ತಿನೆ ಇದೆ. ಈ ನಡುವೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವಾಲಂಕಲ್ ಗ್ರಾಮದಲ್ಲಿ ನಡೆದಿದೆ. ವಾಲಂಕಲ್ ಗ್ರಾಮದಲ್ಲಿ ಕೋಳಿ ಪಂದ್ಯ ಆಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಕೋಳಿ ಪಂದ್ಯ ಆಡುತ್ತಿದ್ದವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ‌ ಉಂಟಾಗಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ […]

ಪೊಲೀಸ್ ಗ್ರಾಮಸ್ಥರ ನಡುವೆ ಘರ್ಷಣೆ, ಕಲ್ಲುತೂರಾಟ, ನಡೆದದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: May 10, 2020 | 8:00 AM

Share

ಹೈದರಾಬಾದ್: ಕೊರೊನಾ ಕಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಅದರಲ್ಲೂ ಆಂಧ್ರದಲ್ಲಿ ಕೊರೊನಾ ಪ್ರಭಾವ ಜಾಸ್ತಿನೆ ಇದೆ. ಈ ನಡುವೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವಾಲಂಕಲ್ ಗ್ರಾಮದಲ್ಲಿ ನಡೆದಿದೆ.

ವಾಲಂಕಲ್ ಗ್ರಾಮದಲ್ಲಿ ಕೋಳಿ ಪಂದ್ಯ ಆಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಕೋಳಿ ಪಂದ್ಯ ಆಡುತ್ತಿದ್ದವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ‌ ಉಂಟಾಗಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ. ಘಟನೆಯಲ್ಲಿ ಹಲವು ಗ್ರಾಮಸ್ಥರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು