AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಗ್ರಾಮಸ್ಥರ ನಡುವೆ ಘರ್ಷಣೆ, ಕಲ್ಲುತೂರಾಟ, ನಡೆದದ್ದೇನು ಗೊತ್ತಾ?

ಹೈದರಾಬಾದ್: ಕೊರೊನಾ ಕಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಅದರಲ್ಲೂ ಆಂಧ್ರದಲ್ಲಿ ಕೊರೊನಾ ಪ್ರಭಾವ ಜಾಸ್ತಿನೆ ಇದೆ. ಈ ನಡುವೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವಾಲಂಕಲ್ ಗ್ರಾಮದಲ್ಲಿ ನಡೆದಿದೆ. ವಾಲಂಕಲ್ ಗ್ರಾಮದಲ್ಲಿ ಕೋಳಿ ಪಂದ್ಯ ಆಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಕೋಳಿ ಪಂದ್ಯ ಆಡುತ್ತಿದ್ದವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ‌ ಉಂಟಾಗಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ […]

ಪೊಲೀಸ್ ಗ್ರಾಮಸ್ಥರ ನಡುವೆ ಘರ್ಷಣೆ, ಕಲ್ಲುತೂರಾಟ, ನಡೆದದ್ದೇನು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 8:00 AM

Share

ಹೈದರಾಬಾದ್: ಕೊರೊನಾ ಕಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಅದರಲ್ಲೂ ಆಂಧ್ರದಲ್ಲಿ ಕೊರೊನಾ ಪ್ರಭಾವ ಜಾಸ್ತಿನೆ ಇದೆ. ಈ ನಡುವೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವಾಲಂಕಲ್ ಗ್ರಾಮದಲ್ಲಿ ನಡೆದಿದೆ.

ವಾಲಂಕಲ್ ಗ್ರಾಮದಲ್ಲಿ ಕೋಳಿ ಪಂದ್ಯ ಆಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಕೋಳಿ ಪಂದ್ಯ ಆಡುತ್ತಿದ್ದವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ‌ ಉಂಟಾಗಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ. ಘಟನೆಯಲ್ಲಿ ಹಲವು ಗ್ರಾಮಸ್ಥರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ