AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಬಲ್ಪುರದ ಆಸ್ಪತ್ರೆ ಬಳಿ ಮಗುವಿನ ತಲೆಬುರುಡೆ ಜೊತೆ ಆಟವಾಡುತ್ತಿದ್ದ ಬೀದಿ ನಾಯಿಗಳು; ವಿಡಿಯೋ ವೈರಲ್

ಜಬಲ್ಪುರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆ ಬಳಿ ಮಗುವಿನ ತಲೆಬುರುಡೆಯೊಂದಿಗೆ ಆಟವಾಡುತ್ತಿದ್ದ ಬೀದಿ ನಾಯಿಗಳ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ಎಲ್ಲರಲ್ಲೂ ಆತಂಕ ಮೂಡಿಸಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಘಟನೆಯ ನಂತರ, ವೈದ್ಯಕೀಯ ಕಾಲೇಜಿನ ಡೀನ್ ನವನೀತ್ ಸಕ್ಸೇನಾ ತನಿಖೆಗೆ ಆದೇಶಿಸಿದ್ದಾರೆ. ತಲೆಬುರುಡೆ ಅಲ್ಲಿಗೆ ಹೇಗೆ ಬಂತು, ಅದು ಯಾರಿಗೆ ಸೇರಿದ್ದು ಮತ್ತು ಅದನ್ನು ಆಸ್ಪತ್ರೆಯ ಹಿಂದಿನ ಕೊಳದ ಬಳಿ ಎಸೆಯಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಜಬಲ್ಪುರದ ಆಸ್ಪತ್ರೆ ಬಳಿ ಮಗುವಿನ ತಲೆಬುರುಡೆ ಜೊತೆ ಆಟವಾಡುತ್ತಿದ್ದ ಬೀದಿ ನಾಯಿಗಳು; ವಿಡಿಯೋ ವೈರಲ್
Child Skull
ಸುಷ್ಮಾ ಚಕ್ರೆ
|

Updated on: Jan 30, 2025 | 10:28 PM

Share

ಅಬಲ್ಪುರ್: ಮಧ್ಯಪ್ರದೇಶದ ಜಬಲ್ಪುರದಲ್ಲಿ ಬೀದಿ ನಾಯಿಮರಿಗಳು ಮಗುವಿನ ತಲೆಬುರುಡೆಯೊಂದಿಗೆ ಆಟವಾಡುತ್ತಿರುವ ವಿಡಿಯೋ ಗುರುವಾರ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆಯ ಹಾಸ್ಟೆಲ್ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ. ಈ ವಿಡಿಯೋ ಅಲ್ಪಾವಧಿಯಲ್ಲಿಯೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿತು.

ಈ ಘಟನೆಯ ನಂತರ, ವೈದ್ಯಕೀಯ ಕಾಲೇಜಿನ ಡೀನ್ ನವನೀತ್ ಸಕ್ಸೇನಾ ತನಿಖೆಗೆ ಆದೇಶಿಸಿದ್ದಾರೆ. ತಲೆಬುರುಡೆ ಅಲ್ಲಿಗೆ ಹೇಗೆ ಬಂತು, ಅದು ಯಾರಿಗೆ ಸೇರಿದ್ದು ಮತ್ತು ಅದನ್ನು ಹಾಸ್ಟೆಲ್‌ನ ಹಿಂದಿನ ಕೊಳದ ಬಳಿ ಎಸೆಯಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಮಾಹಿತಿಯ ಪ್ರಕಾರ, ಇಂದು ಜಬಲ್ಪುರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆಯ ಬಳಿ 2 ನಾಯಿಮರಿಗಳು ಮಗುವಿನ ತಲೆಬುರುಡೆಯೊಂದಿಗೆ ಆಟವಾಡುತ್ತಿರುವ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡವು.

ಇದನ್ನೂ ಓದಿ: Viral: ಫೋನ್ ತಂದ ಆಪತ್ತು; ಕೀ ಪ್ಯಾಡ್‌ ಮೊಬೈಲ್‌ ನುಂಗಿ ಪ್ರಾಣ ಕಳೆದುಕೊಂಡ ಮಹಿಳೆ

ಈ ವೀಡಿಯೊದಲ್ಲಿ ಎರಡು ನಾಯಿಮರಿಗಳಲ್ಲಿ ಒಂದು ತಲೆಬುರುಡೆಯನ್ನು ಎತ್ತಿಕೊಂಡು ಓಡಿಹೋಗಿರುವುದನ್ನು ಕಾಣಬಹುದು. ಆಸ್ಪತ್ರೆಯ ಸಿಬ್ಬಂದಿ ಮಗುವಿನ ತಲೆಬುರುಡೆಯನ್ನು ಹಾಸ್ಟೆಲ್ ಹಿಂದೆ ಹೂತುಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆ ತಲೆಬರುಡೆಯನ್ನು ನಾಯಿಮರಿಗಳು ಹೊರಕ್ಕೆ ಎಳೆದ ಹಿನ್ನೆಲೆಯಲ್ಲಿ ಈ ಕೃತ್ಯ ಬಯಲಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ