AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವ

ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು. ದೆಹಲಿಯ ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಈಗಾಗಲೇ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವ
ಪ್ರಾತಿನಿಧಿಕ ಚಿತ್ರImage Credit source: India Today
ಅಕ್ಷಯ್​ ಪಲ್ಲಮಜಲು​​
|

Updated on:Nov 06, 2023 | 5:22 PM

Share

ದೆಹಲಿಯಲ್ಲಿ ಪ್ರಬಲ ಭೂಕಂಪನದ (Earthquake) ಅನುಭವವಾಗಿದ್ದು. ದೆಹಲಿಯ ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಈಗಾಗಲೇ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ.ಈ ಭೂಕಂಪಕನದಲ್ಲಿ 157 ಸಾವುಗಳು ವರದಿಯಾಗಿದೆ. ಇದೀಗ ದೆಹಲಿಯಲ್ಲಿ ಇದರ ಕಂಪನದ ಅನುಭವ ಉಂಟಾಗಿದೆ.

ಇನ್ನು ಉತ್ತರಪ್ರದೇಶದ ಅಯೋಧ್ಯೆಯ ಉತ್ತರಕ್ಕೆ 233 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂದು ಹೇಳಲಾಗಿದೆ. ಈ ಕಂಪನವು ದೆಹಲಿ ಜನರಲ್ಲಿ ಭಯವನ್ನು ಉಂಟು ಮಾಡಿದೆ, ದೆಹಲಿಯ ಉತ್ತರದ ಅನೇಕ ಪ್ರದೇಶಗಳಲ್ಲಿರುವ ಮನೆಗಳ ಪೀಠೋಪಕರಣಗಳ ಅಲುಗಾಡಿದೆ ​​​ಎಂದು ವರದಿ ಹೇಳಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​ ಆಗಿದೆ. ಕಳೆದ ವಾರ ನೇಪಾಳದಲ್ಲಿ ಉಂಟಾದ ಭೂಕಂಪದ ಪರಿಣಾಮ ಎಂದು ಹೇಳಲಾಗಿದೆ.

ಇದನ್ನೂ ಓದಿ:  ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ

ಎಎನ್​​ಐ ಎಕ್ಸ್​​ ಟ್ವೀಟ್​​ ಇಲ್ಲಿದೆ

ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು 2015 ನಂತರ ನಡೆದ ಭೀಕರ ಭೂಕಂಪನವಾಗಿದೆ. ಇದರಲ್ಲಿ 53 ಜನರು ಸಾವನ್ನಪ್ಪಿದರು ಮತ್ತು 160 ಮಂದಿ ಗಾಯಗೊಂಡಿದ್ದರು. ಇನ್ನೂ ನೇಪಾಳದ ಪಶ್ಚಿಮ ಭಾಗಗಳಲ್ಲಿ ಸಂಭವಿಸಿದ 6.4 ಭೂಕಂಪದ ತೀವ್ರತೆಯಿಂದ ಸಾವಿನ ಸಂಖ್ಯೆಯನ್ನು 1573 ರಿಂದ 1573 ಕ್ಕೆ ಏರಿಕೆಯಾಗಿದೆ. ಇದೀಗ ಇದರ ಪರಿಣಾಮ ಭಾರತಕ್ಕೂ ಉಂಟಾಗಿದೆ. ದೆಹಲಿ ಈಗಾಗಲೇ ವಾಯುಮಾಲಿನ್ಯದ ಸಮಸ್ಯೆಯನ್ನು ಎದುರಿಸುತ್ತಿದೆ. ಇದರ ನಡುವೆ ಭೂಕಂಪದ ಅನುಭವ ಕೂಡ ಆಗಿದೆ. ಈಗಾಗಲೇ ದೆಹಲಿ ಅಧಿಕಾರಿಗಳು ಮುನ್ನಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದೆ.

Published On - 4:28 pm, Mon, 6 November 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ