AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ತಿಂದ ಬಾಲಕ, ಉಸಿರುಗಟ್ಟಿ ಸಾವು

ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನದ ಊಟ ಮಾಡುವಾಗ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ಬಾಯಿಗೆ ಹಾಕಿಕೊಂಡಿದ್ದ, ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ.

ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ತಿಂದ ಬಾಲಕ, ಉಸಿರುಗಟ್ಟಿ ಸಾವು
ಪೂರಿ
ನಯನಾ ರಾಜೀವ್
|

Updated on: Nov 26, 2024 | 2:00 PM

Share

ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನದ ಊಟ ಮಾಡುವಾಗ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ಬಾಯಿಗೆ ಹಾಕಿಕೊಂಡಿದ್ದ, ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ.

ಹೈದರಾಬಾದಿನ ಶಾಲೆಯೊಂದರಲ್ಲಿ ಊಟದ ಸಮಯ, 6ನೇ ತರಗತಿ ವಿದ್ಯಾರ್ಥಿ ಎಲ್ಲರ ಜತೆ ಊಟಕ್ಕೆ ಕೂತಿದ್ದ ಒಂದೇ ಬಾರಿಗೆ ಎಲ್ಲಾ ಪೂರಿಗಳನ್ನು ತಿಂದಿದ್ದ. ಆದರೆ ಏಕಕಾಲಕ್ಕೆ ಹೆಚ್ಚಿನ ಪ್ರಮಾಣದ ಆಹಾರವನ್ನು ಏಕೆ ತಿಂದಿದ್ದಾನೆ ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ.

ಈ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆಯ ಹೇಳಿಕೆಯೂ ಹೊರಬಿದ್ದಿದೆ. ವಿದ್ಯಾರ್ಥಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತನ್ನ ಮಗ ಪೂರಿ ತಿನ್ನುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಕುರಿತು ಶಾಲೆಯಿಂದ ಕರೆ ಬಂದಿದ್ದಾಗಿ ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ಕೂಡಲೇ ಬಾಲಕನನ್ನು ಶಾಲೆಯ ಸಿಬ್ಬಂದಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಖಾಸಗಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಯಿತು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ