AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ತಿಂದ ಬಾಲಕ, ಉಸಿರುಗಟ್ಟಿ ಸಾವು

ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನದ ಊಟ ಮಾಡುವಾಗ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ಬಾಯಿಗೆ ಹಾಕಿಕೊಂಡಿದ್ದ, ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ.

ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ತಿಂದ ಬಾಲಕ, ಉಸಿರುಗಟ್ಟಿ ಸಾವು
ಪೂರಿ
ನಯನಾ ರಾಜೀವ್
|

Updated on: Nov 26, 2024 | 2:00 PM

Share

ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನದ ಊಟ ಮಾಡುವಾಗ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ಬಾಯಿಗೆ ಹಾಕಿಕೊಂಡಿದ್ದ, ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ.

ಹೈದರಾಬಾದಿನ ಶಾಲೆಯೊಂದರಲ್ಲಿ ಊಟದ ಸಮಯ, 6ನೇ ತರಗತಿ ವಿದ್ಯಾರ್ಥಿ ಎಲ್ಲರ ಜತೆ ಊಟಕ್ಕೆ ಕೂತಿದ್ದ ಒಂದೇ ಬಾರಿಗೆ ಎಲ್ಲಾ ಪೂರಿಗಳನ್ನು ತಿಂದಿದ್ದ. ಆದರೆ ಏಕಕಾಲಕ್ಕೆ ಹೆಚ್ಚಿನ ಪ್ರಮಾಣದ ಆಹಾರವನ್ನು ಏಕೆ ತಿಂದಿದ್ದಾನೆ ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ.

ಈ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆಯ ಹೇಳಿಕೆಯೂ ಹೊರಬಿದ್ದಿದೆ. ವಿದ್ಯಾರ್ಥಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತನ್ನ ಮಗ ಪೂರಿ ತಿನ್ನುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಕುರಿತು ಶಾಲೆಯಿಂದ ಕರೆ ಬಂದಿದ್ದಾಗಿ ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ಕೂಡಲೇ ಬಾಲಕನನ್ನು ಶಾಲೆಯ ಸಿಬ್ಬಂದಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಖಾಸಗಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಯಿತು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ