AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿಸದೆ ಕಲ್ಲು ಕಲ್ಲಿನಲಿ ‘ನಾದಸ್ವರ’ದ ದನಿ!

ಮಧುರೈ: ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಎಂಬ ಬೆಳ್ಳಿ ಕಾಲುಂಗುರ ಸಿನಿಮಾದ ಜನಪ್ರಿಯ ಹಾಡಿನಂತೆ ತಮಿಳುನಾಡಿನ ಮಧುರೈನ ಯುವಕನೊಬ್ಬ ಕಲ್ಲಿನಲ್ಲಿ ನಾದಸ್ವರ ಸಂಗೀತ ವಾದ್ಯವನ್ನ ವಿನ್ಯಾಸಗೊಳಿಸಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಹೌದು, ಮದುವೆ ಮತ್ತು ಇತರೆ ಶುಭ ಸಮಾರಂಭಗಳಲ್ಲಿ ಸದಾ ನುಡಿಸಲಾಗುವ ಈ ಮರದಲ್ಲಿ ತಯಾರಿಸಲಾದ ಸಂಗೀತ ವಾದ್ಯವನ್ನು ಕಾರ್ತಿಕ್​ ಎಂಬ 12 ನೇ ಕ್ಲಾಸ್​ನ ವಿದ್ಯಾರ್ಥಿ ಶಿಲೆಯಲ್ಲಿ ವಿನ್ಯಾಸಗೊಳಿಸಿದ್ದಾನೆ. ಸಾಂಪ್ರದಾಯಿಕ ನಾದಸ್ವರದಂತೆಯೇ ಅಮೋಘವಾದ ಸಂಗೀತ ಹೊರಹೊಮ್ಮಿಸುವ ಈ ವಿಶೇಷ ನಾದಸ್ವರವನ್ನು ತಯಾರಿಸಲು ಸಾಕಷ್ಟು […]

ಕೇಳಿಸದೆ ಕಲ್ಲು ಕಲ್ಲಿನಲಿ ‘ನಾದಸ್ವರ’ದ ದನಿ!
KUSHAL V
|

Updated on: Aug 16, 2020 | 7:47 PM

Share

ಮಧುರೈ: ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಎಂಬ ಬೆಳ್ಳಿ ಕಾಲುಂಗುರ ಸಿನಿಮಾದ ಜನಪ್ರಿಯ ಹಾಡಿನಂತೆ ತಮಿಳುನಾಡಿನ ಮಧುರೈನ ಯುವಕನೊಬ್ಬ ಕಲ್ಲಿನಲ್ಲಿ ನಾದಸ್ವರ ಸಂಗೀತ ವಾದ್ಯವನ್ನ ವಿನ್ಯಾಸಗೊಳಿಸಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಹೌದು, ಮದುವೆ ಮತ್ತು ಇತರೆ ಶುಭ ಸಮಾರಂಭಗಳಲ್ಲಿ ಸದಾ ನುಡಿಸಲಾಗುವ ಈ ಮರದಲ್ಲಿ ತಯಾರಿಸಲಾದ ಸಂಗೀತ ವಾದ್ಯವನ್ನು ಕಾರ್ತಿಕ್​ ಎಂಬ 12 ನೇ ಕ್ಲಾಸ್​ನ ವಿದ್ಯಾರ್ಥಿ ಶಿಲೆಯಲ್ಲಿ ವಿನ್ಯಾಸಗೊಳಿಸಿದ್ದಾನೆ.

ಸಾಂಪ್ರದಾಯಿಕ ನಾದಸ್ವರದಂತೆಯೇ ಅಮೋಘವಾದ ಸಂಗೀತ ಹೊರಹೊಮ್ಮಿಸುವ ಈ ವಿಶೇಷ ನಾದಸ್ವರವನ್ನು ತಯಾರಿಸಲು ಸಾಕಷ್ಟು ಪರಿಶ್ರಮ ಪಟ್ಟಿದ್ದೇನೆ ಎಂದು ಕಾರ್ತಿಕ್​ ತಿಳಿಸಿದ್ದಾನೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!