AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿಸದೆ ಕಲ್ಲು ಕಲ್ಲಿನಲಿ ‘ನಾದಸ್ವರ’ದ ದನಿ!

ಮಧುರೈ: ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಎಂಬ ಬೆಳ್ಳಿ ಕಾಲುಂಗುರ ಸಿನಿಮಾದ ಜನಪ್ರಿಯ ಹಾಡಿನಂತೆ ತಮಿಳುನಾಡಿನ ಮಧುರೈನ ಯುವಕನೊಬ್ಬ ಕಲ್ಲಿನಲ್ಲಿ ನಾದಸ್ವರ ಸಂಗೀತ ವಾದ್ಯವನ್ನ ವಿನ್ಯಾಸಗೊಳಿಸಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಹೌದು, ಮದುವೆ ಮತ್ತು ಇತರೆ ಶುಭ ಸಮಾರಂಭಗಳಲ್ಲಿ ಸದಾ ನುಡಿಸಲಾಗುವ ಈ ಮರದಲ್ಲಿ ತಯಾರಿಸಲಾದ ಸಂಗೀತ ವಾದ್ಯವನ್ನು ಕಾರ್ತಿಕ್​ ಎಂಬ 12 ನೇ ಕ್ಲಾಸ್​ನ ವಿದ್ಯಾರ್ಥಿ ಶಿಲೆಯಲ್ಲಿ ವಿನ್ಯಾಸಗೊಳಿಸಿದ್ದಾನೆ. ಸಾಂಪ್ರದಾಯಿಕ ನಾದಸ್ವರದಂತೆಯೇ ಅಮೋಘವಾದ ಸಂಗೀತ ಹೊರಹೊಮ್ಮಿಸುವ ಈ ವಿಶೇಷ ನಾದಸ್ವರವನ್ನು ತಯಾರಿಸಲು ಸಾಕಷ್ಟು […]

ಕೇಳಿಸದೆ ಕಲ್ಲು ಕಲ್ಲಿನಲಿ ‘ನಾದಸ್ವರ’ದ ದನಿ!
Follow us
KUSHAL V
|

Updated on: Aug 16, 2020 | 7:47 PM

ಮಧುರೈ: ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಎಂಬ ಬೆಳ್ಳಿ ಕಾಲುಂಗುರ ಸಿನಿಮಾದ ಜನಪ್ರಿಯ ಹಾಡಿನಂತೆ ತಮಿಳುನಾಡಿನ ಮಧುರೈನ ಯುವಕನೊಬ್ಬ ಕಲ್ಲಿನಲ್ಲಿ ನಾದಸ್ವರ ಸಂಗೀತ ವಾದ್ಯವನ್ನ ವಿನ್ಯಾಸಗೊಳಿಸಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಹೌದು, ಮದುವೆ ಮತ್ತು ಇತರೆ ಶುಭ ಸಮಾರಂಭಗಳಲ್ಲಿ ಸದಾ ನುಡಿಸಲಾಗುವ ಈ ಮರದಲ್ಲಿ ತಯಾರಿಸಲಾದ ಸಂಗೀತ ವಾದ್ಯವನ್ನು ಕಾರ್ತಿಕ್​ ಎಂಬ 12 ನೇ ಕ್ಲಾಸ್​ನ ವಿದ್ಯಾರ್ಥಿ ಶಿಲೆಯಲ್ಲಿ ವಿನ್ಯಾಸಗೊಳಿಸಿದ್ದಾನೆ.

ಸಾಂಪ್ರದಾಯಿಕ ನಾದಸ್ವರದಂತೆಯೇ ಅಮೋಘವಾದ ಸಂಗೀತ ಹೊರಹೊಮ್ಮಿಸುವ ಈ ವಿಶೇಷ ನಾದಸ್ವರವನ್ನು ತಯಾರಿಸಲು ಸಾಕಷ್ಟು ಪರಿಶ್ರಮ ಪಟ್ಟಿದ್ದೇನೆ ಎಂದು ಕಾರ್ತಿಕ್​ ತಿಳಿಸಿದ್ದಾನೆ.

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್