AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿಸದೆ ಕಲ್ಲು ಕಲ್ಲಿನಲಿ ‘ನಾದಸ್ವರ’ದ ದನಿ!

ಮಧುರೈ: ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಎಂಬ ಬೆಳ್ಳಿ ಕಾಲುಂಗುರ ಸಿನಿಮಾದ ಜನಪ್ರಿಯ ಹಾಡಿನಂತೆ ತಮಿಳುನಾಡಿನ ಮಧುರೈನ ಯುವಕನೊಬ್ಬ ಕಲ್ಲಿನಲ್ಲಿ ನಾದಸ್ವರ ಸಂಗೀತ ವಾದ್ಯವನ್ನ ವಿನ್ಯಾಸಗೊಳಿಸಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಹೌದು, ಮದುವೆ ಮತ್ತು ಇತರೆ ಶುಭ ಸಮಾರಂಭಗಳಲ್ಲಿ ಸದಾ ನುಡಿಸಲಾಗುವ ಈ ಮರದಲ್ಲಿ ತಯಾರಿಸಲಾದ ಸಂಗೀತ ವಾದ್ಯವನ್ನು ಕಾರ್ತಿಕ್​ ಎಂಬ 12 ನೇ ಕ್ಲಾಸ್​ನ ವಿದ್ಯಾರ್ಥಿ ಶಿಲೆಯಲ್ಲಿ ವಿನ್ಯಾಸಗೊಳಿಸಿದ್ದಾನೆ. ಸಾಂಪ್ರದಾಯಿಕ ನಾದಸ್ವರದಂತೆಯೇ ಅಮೋಘವಾದ ಸಂಗೀತ ಹೊರಹೊಮ್ಮಿಸುವ ಈ ವಿಶೇಷ ನಾದಸ್ವರವನ್ನು ತಯಾರಿಸಲು ಸಾಕಷ್ಟು […]

ಕೇಳಿಸದೆ ಕಲ್ಲು ಕಲ್ಲಿನಲಿ ‘ನಾದಸ್ವರ’ದ ದನಿ!
KUSHAL V
|

Updated on: Aug 16, 2020 | 7:47 PM

Share

ಮಧುರೈ: ಕೇಳಿಸದೆ ಕಲ್ಲು ಕಲ್ಲಿನಲಿ ಕನ್ನಡ ನುಡಿ ಎಂಬ ಬೆಳ್ಳಿ ಕಾಲುಂಗುರ ಸಿನಿಮಾದ ಜನಪ್ರಿಯ ಹಾಡಿನಂತೆ ತಮಿಳುನಾಡಿನ ಮಧುರೈನ ಯುವಕನೊಬ್ಬ ಕಲ್ಲಿನಲ್ಲಿ ನಾದಸ್ವರ ಸಂಗೀತ ವಾದ್ಯವನ್ನ ವಿನ್ಯಾಸಗೊಳಿಸಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಹೌದು, ಮದುವೆ ಮತ್ತು ಇತರೆ ಶುಭ ಸಮಾರಂಭಗಳಲ್ಲಿ ಸದಾ ನುಡಿಸಲಾಗುವ ಈ ಮರದಲ್ಲಿ ತಯಾರಿಸಲಾದ ಸಂಗೀತ ವಾದ್ಯವನ್ನು ಕಾರ್ತಿಕ್​ ಎಂಬ 12 ನೇ ಕ್ಲಾಸ್​ನ ವಿದ್ಯಾರ್ಥಿ ಶಿಲೆಯಲ್ಲಿ ವಿನ್ಯಾಸಗೊಳಿಸಿದ್ದಾನೆ.

ಸಾಂಪ್ರದಾಯಿಕ ನಾದಸ್ವರದಂತೆಯೇ ಅಮೋಘವಾದ ಸಂಗೀತ ಹೊರಹೊಮ್ಮಿಸುವ ಈ ವಿಶೇಷ ನಾದಸ್ವರವನ್ನು ತಯಾರಿಸಲು ಸಾಕಷ್ಟು ಪರಿಶ್ರಮ ಪಟ್ಟಿದ್ದೇನೆ ಎಂದು ಕಾರ್ತಿಕ್​ ತಿಳಿಸಿದ್ದಾನೆ.

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ