AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ತಲಕೋನಾ ಜಲಪಾತದಲ್ಲಿ ಈಜಲು ಹೋಗಿ ಬಂಡೆಗಳ ನಡುವೆ ಸಿಲುಕಿ ಮಂಗಳೂರು ಮೂಲದ ವಿದ್ಯಾರ್ಥಿ ಸಾವು

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್​ಗೆಂದು ಬಂದಿದ್ದರು.

ತಿರುಪತಿಯ ತಲಕೋನಾ ಜಲಪಾತದಲ್ಲಿ ಈಜಲು ಹೋಗಿ ಬಂಡೆಗಳ ನಡುವೆ ಸಿಲುಕಿ ಮಂಗಳೂರು ಮೂಲದ ವಿದ್ಯಾರ್ಥಿ ಸಾವು
ಸುಮಂತ್
ನಯನಾ ರಾಜೀವ್
|

Updated on: Jul 02, 2023 | 1:57 PM

Share

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್​ಗೆಂದು ಬಂದಿದ್ದರು. ಸುಮಂತ್ ಅವರು ತಲಕೋಣ ಜಲಪಾತಕ್ಕೆ ಧುಮುಕುತ್ತಿರುವರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು.

ಆದರೆ, ಬಹಳ ಸಮಯವಾದರೂ ಆತ ಕಾಣಿಸಿದ ಕಾರಣ ಆತಂಕಗೊಂಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಂತ್‌ನ ತಲೆಯು ನೀರಿನ ಅಡಿಯಲ್ಲಿ ಎರಡು ಬಂಡೆಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಅವರ ಮೃತದೇಹವನ್ನು ಜಲಪಾತದಿಂದ ಹೊರತೆಗೆಯಲಾಗಿದೆ.

ಮತ್ತಷ್ಟು ಓದಿ: Mumbai: ಈಜುಕೊಳದಲ್ಲಿ ವ್ಯಕ್ತಿಯ ಮೇಲೆ ಎತ್ತರದಿಂದ ಹಾರಿದ ಯುವಕ, ಕುತ್ತಿಗೆ ಟ್ವಿಸ್ಟ್ ಆಗಿ ವೃದ್ಧ ಸಾವು

ಸುಮಂತ್ ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ. ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ತಲಕೋನಾ ಜಲಪಾತದಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್