AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ತಲಕೋನಾ ಜಲಪಾತದಲ್ಲಿ ಈಜಲು ಹೋಗಿ ಬಂಡೆಗಳ ನಡುವೆ ಸಿಲುಕಿ ಮಂಗಳೂರು ಮೂಲದ ವಿದ್ಯಾರ್ಥಿ ಸಾವು

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್​ಗೆಂದು ಬಂದಿದ್ದರು.

ತಿರುಪತಿಯ ತಲಕೋನಾ ಜಲಪಾತದಲ್ಲಿ ಈಜಲು ಹೋಗಿ ಬಂಡೆಗಳ ನಡುವೆ ಸಿಲುಕಿ ಮಂಗಳೂರು ಮೂಲದ ವಿದ್ಯಾರ್ಥಿ ಸಾವು
ಸುಮಂತ್
ನಯನಾ ರಾಜೀವ್
|

Updated on: Jul 02, 2023 | 1:57 PM

Share

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್​ಗೆಂದು ಬಂದಿದ್ದರು. ಸುಮಂತ್ ಅವರು ತಲಕೋಣ ಜಲಪಾತಕ್ಕೆ ಧುಮುಕುತ್ತಿರುವರುವುದನ್ನು ಸ್ನೇಹಿತರು ವಿಡಿಯೋ ಮಾಡುತ್ತಿದ್ದರು.

ಆದರೆ, ಬಹಳ ಸಮಯವಾದರೂ ಆತ ಕಾಣಿಸಿದ ಕಾರಣ ಆತಂಕಗೊಂಡು ಸಮೀಪದ ಪೊಲೀಸ್ ಠಾಣೆ ಹಾಗೂ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಸುಮಂತ್‌ನ ತಲೆಯು ನೀರಿನ ಅಡಿಯಲ್ಲಿ ಎರಡು ಬಂಡೆಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಅವರ ಮೃತದೇಹವನ್ನು ಜಲಪಾತದಿಂದ ಹೊರತೆಗೆಯಲಾಗಿದೆ.

ಮತ್ತಷ್ಟು ಓದಿ: Mumbai: ಈಜುಕೊಳದಲ್ಲಿ ವ್ಯಕ್ತಿಯ ಮೇಲೆ ಎತ್ತರದಿಂದ ಹಾರಿದ ಯುವಕ, ಕುತ್ತಿಗೆ ಟ್ವಿಸ್ಟ್ ಆಗಿ ವೃದ್ಧ ಸಾವು

ಸುಮಂತ್ ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ. ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ತಲಕೋನಾ ಜಲಪಾತದಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ