AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಕೂಡಿ ಹಾಕಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ

ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಇಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್​ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಕೂಡಿ ಹಾಕಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ
ಕ್ರೈಂImage Credit source: Hindustan Times
ನಯನಾ ರಾಜೀವ್
|

Updated on: Jul 19, 2024 | 10:34 AM

Share

ಗಾಜಿಯಾಬಾದ್​ನ ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಹೋಟೆಲ್​ನಲ್ಲಿ ಬಂಧಿಯಾಗಿರಿಸಿ 12 ದಿನಗಳ ಕಾಲ ಸಾಮೂಹಿತ ಅತ್ಯಾಚಾರವೆಸಗಿರುವ ಘಟನೆ ವರದಿಯಅಗಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್​ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾದ್​ನ ಭೋಜ್​ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ.

ಗಾಜಿಯಾಬಾದ್​ ಹಾಗೂ ಮೀರತ್​ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಕುಟುಂಬದವರು ಎಸ್​ಎಸ್​ಪಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿದೆ.

ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ, ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯನ್ನು ಇರಿಸಿದ್ದ ಹೋಟೆಲ್​ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಇಬ್ಬರೂ ಆರೋಪಿಗಳು ವಿದ್ಯಾರ್ಥಿನಿಯನ್ನು ಜಮ್ಮುವಿಗೆ ಕರೆದೊಯ್ದು ಆರು ದಿನಗಳ ಕಾಲ ಅಲ್ಲಿನ ಹೋಟೆಲ್​ನಲ್ಲಿ ಒತ್ತೆಯಾಳಾಗಿ ಇರಿಸಿದ್ದರು. ಇಲ್ಲಿ ನಾಲ್ವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ