AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನ ಕಾಲೇಜ್ ಲ್ಯಾಬ್‌ನಲ್ಲಿ ಅನಿಲ ಸೋರಿಕೆ: 25 ವಿದ್ಯಾರ್ಥಿಗಳು ಅಸ್ವಸ್ಥ

ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಕಸ್ತೂರ್ ಬಾ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಫೋರೆನ್ಸಿಕ್ ತಂಡವು ಶಂಕಿತ ಅನಿಲ ಸೋರಿಕೆಯ ಕಾರಣವನ್ನು ಕಂಡುಹಿಡಿಯಲು ಸ್ಥಳಕ್ಕೆ ತಲುಪಿದೆ.

ಹೈದರಾಬಾದ್‌ನ ಕಾಲೇಜ್ ಲ್ಯಾಬ್‌ನಲ್ಲಿ ಅನಿಲ ಸೋರಿಕೆ: 25 ವಿದ್ಯಾರ್ಥಿಗಳು ಅಸ್ವಸ್ಥ
ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದುImage Credit source: ANI
TV9 Web
| Edited By: |

Updated on:Nov 18, 2022 | 6:15 PM

Share

ಹೈದರಾಬಾದ್:  ಹೈದರಾಬಾದ್‌ನ (Hyderabad) ಕಾಲೇಜಿನ ಪ್ರಯೋಗಾಲಯದಿಂದ ಅನಿಲ ಸೋರಿಕೆಯಾಗಿದ್ದು(Gas leak) 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಕಸ್ತೂರ್ ಬಾ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಫೋರೆನ್ಸಿಕ್ ತಂಡವು ಶಂಕಿತ ಅನಿಲ ಸೋರಿಕೆಯ ಕಾರಣವನ್ನು ಕಂಡುಹಿಡಿಯಲು ಸ್ಥಳಕ್ಕೆ ತಲುಪಿದೆ.  ಅನಿಲ ಸೋರಿಕೆಯಾದ ನಂತರ ಅಸ್ವಸ್ಥರಾಗಿದ್ದ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಹೆಚ್ಚುವರಿ ಡಿಸಿಪಿ ಪ್ರಕಾರ, 2 ಗಂಟೆಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಉಂಟಾದ ನಂತರ ಮಧ್ಯಾಹ್ನ  ಕನಿಷ್ಠ 10-15 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಅನಿಲ ಸೋರಿಕೆಯೇ ಅಥವಾ ಇನ್ನಾವುದೇ ಸಮಸ್ಯೆಯೇ ಎಂಬ ಬಗ್ಗೆ ವಿಪತ್ತು ನಿರ್ವಹಣಾ ತಂಡದಿಂದ ತನಿಖೆ ನಡೆಸಲಾಗುತ್ತಿದೆ. ಸದ್ಯ ಕಾಲೇಜಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

Published On - 5:51 pm, Fri, 18 November 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ